Developer: Three Souls (18)
Price: Free
Rankings: 0 
Reviews: 0 Write a Review
Lists: 0 + 0
Points: 0 + 0 ¡
Google Play

Description

ತ್ರೈತ ಸಿದ್ಧಾಂತ ಭಗವದ್ಗೀತೆ
ಬ್ರಹ್ಮವಿದ್ಯಾ ಶಾಸ್ತ್ರಕ್ಕೆ ಪ್ರಮಾಣ ಗ್ರಂಥವಾದ ಭಗವದ್ಗೀತೆ ನೂರಕ್ಕೆ ನೂರು ಪಾಲು ಶಾಸ್ತ್ರಬದ್ಧವಾದ ಸಿದ್ಧಾಂತದಿಂದ ಕೂಡಿಕೊಂಡಿದೆ. ಪರಮಾತ್ಮ ಸ್ವತಃವಾಗಿ ತಿಳಿಸಿದ ಭಗವದ್ಗೀತೆ ಪ್ರಕಾರ ನೋಡಿದ ಪಕ್ಷದಲ್ಲಿ ಆತ್ಮ, ಜೀವಾತ್ಮಗಳು ಎರಡು ಇಲ್ಲವೆಂದು ಪರಮಾತ್ಮ ಒಂದೇ ಇರುವುದೆಂದು ಅದ್ವೈತವು, ಜೀವಾತ್ಮ, ಪರಮಾತ್ಮಗಳು ಎರಡು ಇವೆಯೆಂದು ದೈತ, ಇವು ಎರಡು ಗೀತೆಗೆ ಸ್ವಲ್ಪ ಪಕ್ಕದ ಮಾರ್ಗದಲ್ಲಿ ಇವೆ ಎಂದು ತಿಳಿಯುತ್ತದೆ. ಅಂದರೆ ಇವು ಪೂರ್ತಿ ಸರಿಯಾದ ಸಿದ್ಧಾಂತಗಳು ಅಲ್ಲವೆಂದು ಅರ್ಥವಾಗುತ್ತಿದೆ. ಗೀತೆಯನ್ನು ಪ್ರಮಾಣವಾಗಿಟ್ಟುಕೊಂಡು ನೋಡುವುದಾದರೆ ಮಾನವಮಾತ್ರವಾದ ಗುರುಗಳು ಹೇಳಿದ ದ್ವೈತ, ಅದ್ವೈತ ಸಿದ್ಧಾಂತಗಳು ಎರಡು ಹೇತುಬದ್ಧವಾಗಿಲ್ಲ.
ದ್ವೈತ ಸಿದ್ಧಾಂತವನ್ನು ಪರಿಶೀಲಿಸಿ ನೋಡುವುದಾದರೆ ಭೂಮಿ ಮೇಲೆ ಬೇರುಗಳು ಇಲ್ಲದಂತೆ ಗಿಡವಿದೆ ಎಂಬುವುದು ಎಷ್ಟು ಸತ್ಯವೋ ಅಷ್ಟೇ ಸತ್ಯವಾಗಿರುವುದೆಂದು ತಿಳಿಯುತ್ತಿದೆ.
ಹಾಗೆಯೇ ಅದ್ವೈತ ಸಿದ್ಧಾಂತವನ್ನು ಪರಿಶೀಲಿಸಿದರೆ ಭೂಮಿ, ಬೇರುಗಳು ಎರಡು ಇಲ್ಲದಂತೆ ಗಿಡ ಇದೆಯೆಂಬುದು ಎಷ್ಟು ಸತ್ಯವೋ ಅಷ್ಟೇ ಸತ್ಯವಾಗುತ್ತದೆ.
ಅಂದರೆ ಎರಡು ಸಿದ್ಧಾಂತಗಳು ಅಶಾಸ್ತ್ರೀಯವಾಗಿವೆ ಎಂದು, ಬದ್ಧವಾಗಿಲ್ಲವೆಂದು ತಿಳಿಯುತ್ತಿದೆ. ಈ ಎರಡು ಸಿದ್ಧಾಂತಗಳು ಅಶಾಸ್ತ್ರಿಯಗಳು, ಅಹೇತುಕ ಎನ್ನುವುದಕ್ಕೆ ಗೀತೆಯಲ್ಲಿನ ಪುರುಷೋತ್ತಮ ಪ್ರಾಪ್ತಿ ಯೋಗದಲ್ಲಿರುವ 16,17 ನೇ ಶ್ಲೋಕಗಳೆ ಆಧಾರ. ಈ ಎರಡು ಶ್ಲೋಕಗಳು ದ್ವೈತ, ಅದ್ವೈತ ಸಿದ್ಧಾಂತಗಳೆರಡನ್ನು ಒಂದೇ ಏಟಿನಲ್ಲಿ ಹೊಡೆದು ಬಿಸಾಕುತ್ತವೆ. ಈ ಎರಡು ಶ್ಲೋಕಗಳೆ ಅಸಲಾದ (ಸತ್ಯವಾದ) ಆಧ್ಯಾತ್ಮಿಕ ಸಿದ್ಧಾಂತವಾದ ತ್ರೈತಸಿದ್ಧಾಂತವನ್ನು ಬೋಧಿಸುತ್ತಿವೆ. ಈ ಎರಡು ಶ್ಲೋಕಗಳು ಅಲ್ಲದೆ ಗೀತೆ ಒಂದರ ಸಾರಾಂಶ ಎಲ್ಲವೂ ತ್ರೈತದ ಮೇಲೆಯೇ ಬೋಧಿಸಲ್ಪಟ್ಟಿದ್ದಾರೆ.
ಕಲಿಯುಗದಲ್ಲಿ ದ್ವೈತ, ಅದ್ವೈತ ಸಿದ್ಧಾಂತಗಳು ಹೊರಗಡೆ ಬಂದರೆ, ದ್ವಾಪರಯುಗ ಅಂತ್ಯದಲ್ಲಿಯೇ ತ್ರೈತ ಸಿದ್ಧಾಂತವು ಭಗವಂತನ ಕೈಯಿಂದ ಬೋಧಿಸಲ್ಪಟ್ಟಿದೆ. ಆದರೂ ಸಹ ಮಾಯೆ ಪ್ರಭಾವದಿಂದ ತ್ರೈತವು ಅರ್ಥವಾಗದೆ ಹೋಗಿದೆ. ಮಾಯೆ ಪ್ರಭಾವದಿಂದಲೇ ದ್ವೈತ, ಅದ್ವೈತಗಳು ಹೊರಬಿದ್ದಿವೆ.
ಈಗಲೂ ದ್ವೈತ, ಅದ್ವೈತ ಗುರುಪರಂಪರೆಯಾದ ಮಧ್ವಾಚಾರ್ಯ, ಶಂಕರಾಚಾರ್ಯರ ಪೀಠಗಳು ಭೂಮಿ ಮೇಲೆ ಇವೆ. ತ್ರೈತವೆಂಬ ಹೆಸರಾಗಲಿ, ಅದನ್ನು ಬೋಧಿಸುವವರಾಗಲಿ ಇಲ್ಲದಂತೆ ಹೋಗಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಶ್ರೀಶ್ರೀಶ್ರೀ ಆಚಾರ್ಯ ಪ್ರಬೋಧಾನಂದ ಯೋಗೀಶ್ವರರಿಂದ ತ್ರೈತ ಸಿದ್ಧಾಂತವು ಹೊರಗಡೆ ಬಂದಿರುವುದು ನಮ್ಮ ಅದೃಷ್ಟವೆಂದು ತಿಳಿಯಬೇಕು. ತ್ರೈತದ ಪ್ರಕಾರವೇ ಭಗವದ್ಗೀತೆ, ಭಗವದ್ಗೀತೆ ಪ್ರಕಾರವೇ ತ್ರೈತವು ಇರುವುದು.

ಕೈಯಲ್ಲಿನ ಮೂರು ರೇಖೆಗಳು, ಈಶ್ವರ ಲಿಂಗದ ಮೇಲಿನ ಮೂರು ರೇಖೆಗಳು, ತ್ರೈತ ಸಿದ್ಧಾಂತವಾದ ಜೀವಾತ್ಮ, ಆತ್ಮ, ಪರಮಾತ್ಮಗಳ ಬಗ್ಗೆಯೇ ತಿಳಿಸುತ್ತಿವೆ.

ಭಗವದ್ಗೀತೆಯಲ್ಲಿನ ಶ್ರೀ ಕೃಷ್ಣನ ನಿಜ ಭಾವ ತಿಳಿದುಕೊಳ್ಳುವುದಕ್ಕೆ ಆ ಗೀತೆಯನ್ನು ತ್ರೈತ ಸಿದ್ಧಾಂತ ರೂಪವಾಗಿ ಓದಬೇಕು.
ಈ ತ್ರೈತ ಸಿದ್ಧಾಂತ ಭಗವದ್ಗೀತೆಯನ್ನು ಓದಿದವರು ನಿಜವಾದ ಗೀತಾ ಜ್ಞಾನವನ್ನು ತಿಳಿದು, ಮೋಕ್ಷ ಕಾಮಿಗಳಾಗಬಹುದು.
more ↓

Screenshots

#1. ತ್ರೈತ ಸಿದ್ಧಾಂತ ಭಗವದ್ಗೀತೆ (Android) By: Three Souls
#2. ತ್ರೈತ ಸಿದ್ಧಾಂತ ಭಗವದ್ಗೀತೆ (Android) By: Three Souls
#3. ತ್ರೈತ ಸಿದ್ಧಾಂತ ಭಗವದ್ಗೀತೆ (Android) By: Three Souls
#4. ತ್ರೈತ ಸಿದ್ಧಾಂತ ಭಗವದ್ಗೀತೆ (Android) By: Three Souls
#5. ತ್ರೈತ ಸಿದ್ಧಾಂತ ಭಗವದ್ಗೀತೆ (Android) By: Three Souls
#6. ತ್ರೈತ ಸಿದ್ಧಾಂತ ಭಗವದ್ಗೀತೆ (Android) By: Three Souls
#7. ತ್ರೈತ ಸಿದ್ಧಾಂತ ಭಗವದ್ಗೀತೆ (Android) By: Three Souls
#8. ತ್ರೈತ ಸಿದ್ಧಾಂತ ಭಗವದ್ಗೀತೆ (Android) By: Three Souls
#9. ತ್ರೈತ ಸಿದ್ಧಾಂತ ಭಗವದ್ಗೀತೆ (Android) By: Three Souls
#10. ತ್ರೈತ ಸಿದ್ಧಾಂತ ಭಗವದ್ಗೀತೆ (Android) By: Three Souls

Video

What's new

  • Version: 0.0.5
  • Updated:
  • Corrections made

Price History

  • Today: Free
  • Minimum: Free
  • Maximum: Free
Track prices

Developer

Points

0 ☹️

Rankings

0 ☹️

Lists

0 ☹️

Reviews

Be the first to review 🌟

Additional Information

Contacts

«ತ್ರೈತ ಸಿದ್ಧಾಂತ ಭಗವದ್ಗೀತೆ» is a Education app for Android, developed by «Three Souls». It was first released on and last updated on . This app is currently free. This app has not yet received any ratings or reviews on AppAgg. AppAgg continuously tracks the price history, ratings, and user feedback for «ತ್ರೈತ ಸಿದ್ಧಾಂತ ಭಗವದ್ಗೀತೆ». Subscribe to this app or follow its RSS feed to get notified about future discounts or updates.
ತ್ರೈತ ಸಿದ್ಧಾಂತ ಭಗವದ್ಗೀತೆತ್ರೈತ ಸಿದ್ಧಾಂತ ಭಗವದ್ಗೀತೆ Short URL: Copied!
  • 🌟 Share
  • Google Play

You may also like

    • ಬಾಲ ಸುರಕ್ಷಾ Bal Suraksha
    • Android Apps: Education  By: CENTRE FOR DEVELOPMENT OFADVANCED COMPUTING
    • Free  
    • Lists: 0 + 0  Rankings: 0  Reviews: 0
    • Points: 0 + 0  Version: 2   ಬಾಲ ಸುರಕ್ಷಾ ಆಪ್ ಮಕ್ಕಳ ಮೇಲೆ ಆಗುವ ಲೈಂಗಿಕ ದೌರ್ಜನ್ಯವನ್ನು ತಡೆಯಲು, ನಿರ್ವಹಿಸಲು, ಪೋಷಕರು, ಶಾಲೆಗಳು, ವೈದ್ಯರು, ದಾದಿಯರು, ಪೊಲೀಸರು, ವಕೀಲರು / ನ್ಯಾಯವಾದಿಗಳು, ಮತ್ತು ಮಾಧ್ಯಮದವರು ಮಗುವಿನಡೆಗೆ ತೋರಬೇಕಾದ ...
        ⥯ 
    • Kannada ನಿಘಂಟು
    • Android Apps: Education  By: Dictionary creator
    • * * Free  
    • Lists: 0 + 0  Rankings: 0  Reviews: 0
    • Points: 0 + 0  Version: 1.27   User will be satisfied with this Kannada - English dictionary because: - It has the largest vocabulary - Detail description for each word and a lot of samples - Simple UI & high ...
        ⥯ 
    • RK Science
    • Android Apps: Education  By: RK SCIENCE
    • Free  
    • Lists: 0 + 0  Rankings: 0  Reviews: 0
    • Points: 0 + 0  Version: 3.27.4   "ನಾನು ನಿಮ್ಮ RAVIKANTH Y K. ನನ್ನ ವಿದ್ಯಾರ್ಥಿ ಬಳಗ ನನ್ನ ಬೋಧನಾ ಶೈಲಿ ನೋಡಿ ಪ್ರೀತಿಯಿಂದ ಕರೆಯುವ ಹೆಸರು RK Sir, Codeword King ಎಂದು. ಜೀವನದಲ್ಲಿ ಸ್ವಂತಿಕೆ ಎಂಬುದು ಬಹಳ ಮುಖ್ಯ. ಕೇಂದ್ರ ಮತ್ತು ರಾಜ್ಯದ ಎಲ್ಲಾ ...
        ⥯ 
    • Indian Polity in kannada
    • Android Apps: Education  By: Game tunes
    • * Free  
    • Lists: 0 + 0  Rankings: 0  Reviews: 0
    • Points: 0 + 0  Version: 1   Indian Polity in Kannada - ಭಾರತೀಯ ಸಂವಿಧಾನ The Constitution of India or Bhartiya Samvidhana is the supreme law of India. In this book, you will read about the document that lays down ...
        ⥯ 
    • Tech Words - ಕನ್ನಡದಲ್ಲಿ
    • Android Apps: Education  By: AvCreations
    • * Free  
    • Lists: 0 + 0  Rankings: 0  Reviews: 0
    • Points: 0 + 0  Version: 1.0.4   "ಟೆಕ್ ವರ್ಡ್ಸ್" ಅಪ್ಲಿಕೇಶನ್ ಬಿಡುಗಡೆ ಟಿಪ್ಪಣಿ! ಟೆಕ್ ಜಗತ್ತಿನ ರೋಮಾಂಚಕಾರಿ ಪ್ರಯಾಣಕ್ಕೆ ಸಿದ್ಧರಾಗಿ! "ಟೆಕ್ ವರ್ಡ್ಸ್" ಅಪ್ಲಿಕೇಶನ್ ಬಳಸಿ ಟೆಕ್ನಾಲಜಿಯ ಪದಗಳ ಸಮುದ್ರದಲ್ಲಿ ಮುಳುಗಿರಿ. ಇದು ನಮ್ಮ ಮೊದಲ ಬಿಡುಗಡೆ. ...
        ⥯ 
    • Shrimad Ramayana
    • Android Apps: Education  By: Dr Kadandale Ganapathy Bhat
    • Free  
    • Lists: 0 + 0  Rankings: 0  Reviews: 0
    • Points: 0 + 0  Version: SVR.01   ಶ್ರೀಮದ್ರಾಮಾಯಣವು ಆದಿಕವಿ ವಾಲ್ಮೀಕಿಗಳಿಂದ ರಚಿತವಾದ ಅದ್ಭುತವಾದ ಕೃತಿ. ಸನ್ನಡತೆಯ ಪ್ರತಿನಿಧಿಯಾದ ಶ್ರೀರಾಮನ ಚರಿತ್ರೆಯನ್ನು ಸುಂದರವಾಗಿ ನಿರೂಪಿಸಿದ್ದಾರೆ. ಈ ಗ್ರಂಥದ ಪಾರಾಯಣ ಹಾಗೂ ಅಧ್ಯಯನವು ನಮ್ಮ ಎಲ್ಲಾ ಶ್ರೇಯಸ್ಸಿಗೆ ...
        ⥯ 
    • Kristadani
    • Android Apps: Education  By: Jeevadani
    • Free  
    • Lists: 0 + 0  Rankings: 0  Reviews: 0
    • Points: 0 + 0  Version: 1.0   'ಕ್ರಿಸ್ತದನಿ' ಆಂಡ್ರಾಯಿಡ್ ಅಪ್ಲಿಕೇಶನ್ನಿನಲ್ಲಿ ಕಥೋಲಿಕ ಕ್ರೈಸ್ತರು ಪ್ರತಿನಿತ್ಯ ಮಾಡುವಂತಹ ಪ್ರಾರ್ಥನೆಗಳು, ಪ್ರತಿದಿನದ ಬಲಿಪೂಜೆಯ ವಾಚನಗಳ ಆಧಾರಿತ ಪ್ರಬುದ್ಧ ಚಿಂತನೆಗಳು, ಜಪಸರ, ಶಿಲುಬೆಹಾದಿ, ಆರಾಧನೆ, ...
        ⥯ 
    • English to Kannada Translator
    • Android Apps: Education  By: App Zombies
    • * * Free  
    • Lists: 0 + 0  Rankings: 0  Reviews: 0
    • Points: 0 + 0  Version: 1.0.9   Kannada to English Translator (ಕನ್ನಡ-ಇಂಗ್ಲಿಷ್ ಭಾಷಾಂತರಕ): Discover the ultimate tool for seamless Kannada to English translation and vice versa. Our app accurately translates ಕನ್ನಡ ...
        ⥯ 

You may also like

Search operators you can use with AppAgg
Add to AppAgg
AppAgg
Start using AppAgg. It’s 100% Free!
Sign Up
Sign In